ಬಂಟ್ವಾಳ: ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಭೂಮಾಪಕರಾಗಿ ಕರ್ತವ್ಯದಲ್ಲಿದ್ದ ರಾಮಚಂದ್ರ (48) ಇವರು ಆ. 07 ರಂದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಚಾಮರಾಜನಗರ ಜಿಲ್ಲೆ ನಿವಾಸಿಯಾಗಿರುವ ಇವರು 2010ರಲ್ಲಿ ಇಲಾಖೆಗೆ ಸೇರಿದ್ದರು.
ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.




