ಪುತ್ತೂರು: ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ಹಾಗೂ ಗಣಹೋಮ ಸೇರಿದಂತೆ ವಿವಿಧ ವೈದಿಕ ವಿಧಿ ವಿಧಾನಗಳು ನಡೆಯಿತು.

ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷ ರಾದ ಮೊಗರೋಡಿ ಬಾಲಕೃಷ್ಣ ರೈ ದೀಪ ಬೆಳಗಿಸಿ ಮನೆಯ ಯಜಮಾನ ಉದಯ ಮಣಿಯಾಣಿ ದಂಪತಿಗಳಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಕಾರ್ಯ ದರ್ಶಿಗಳಾದ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು. ರಾಷ್ಟ್ರಿಯ ಸ್ವಯಂ ಸೇವಕ ಸಂಘದ ಪ್ರಮುಕರಾದ ಡಾಕ್ಟರ್ ಅಖಿಲೇಶ್ ಪಾಣಾಜೆ, ಟ್ರಸ್ಟ್ ಅಧ್ಯಕ್ಷರಾದ ಶ್ರೀರಾಮ್ ಭಟ್ ಪಾತಾಳ, ಬಿಜೆಪಿ ಗ್ರಾಮಂತರ ಮಂಡಳದ ಪ್ರದಾನ ಕಾರ್ಯದರ್ಶಿಗಳಾದ ಉಮೇಶ್ ಕೊಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ಟ್ರಸ್ಟ್ ಕಾರ್ಯದರ್ಶಿ ಪ್ರೇಮ್ ರಾಜ್ ಆರ್ಲಪದವು, ಟ್ರಸ್ಟ್ ಪ್ರಮುಖರಾದ ಮಹೇಂದ್ರ ವರ್ಮ, ರೂಪೇಶ್ ನಾಯ್ಕ್, ರವಿಕುಮಾರ್ ರೈ ಮಠ,ಗಣೇಶ್ಚಂದ್ರ ಭಟ್ ಮಕರಂಧ,ಪುತ್ತಿಲಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಪ್ರಧಾನ ಕಾರ್ಯದರ್ಶಿ ಸುಕಿನ್ ರಾಜ್ ಕೊಂದಲ್ಕಾನ, ಬಿಜೆಪಿ ಯುವ ಮೋರ್ಚಾದ ಗ್ರಾಮಾಂತರ ಮಂಡಲದ ಸದಸ್ಯರಾದ ಪ್ರದೀಪ್ ಪಾಣಾಜೆ ಪಾಣಾಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಜಯಶ್ರೀ ದೇವಸ್ಯ ,ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಉಮೇಶ್ ರೈ ಗಿಳಿಯಾಲು ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಸಂತೋಷ್ ರೈ ಗಿಳಿಯಾಲು ,ಬಿಜೆಪಿ ಪಾಣಾಜೆ ಭಾ,ಜ,ಪ ಪ್ರಮುಖರಾದ ರಘುನಾಥ ಪಾಟಾಳಿ ಅಪಿನಿಮೂಲೆ ಪುಷ್ಪರಾಜ್ ರೈ ಕೋಟೆ, ಸಂದೀಪ್ ವಾಣಿಯನ್ ಸುರೇಶ್ ನಾಯ್ಕ ತೂಂಬಡ್ಕ ಸಂತೋಷ್ ರೈ ಕೋಟೆ ,ಜಾನು ನಾಯ್ಕ ಭರಣ್ಯ,ಸಂತೋಷ್ ರೈ ಗೊಳಿತ್ತಡಿ ಹಾಗೂ ಟ್ರಸ್ಟ್ ನ ಪದಾಧಿಕಾರಿಗಳಾದ ಜಯಪ್ರಸಾದ್ ರೈ ಕೋಟೆ, ಸುದೀಪ್ ರಾಜ್ ಕೊಂದಲ್ಕಾನ, ರವಿಚಂದ್ರ ಭರಣ್ಯ ರಮೇಶ್ ಬೊಳ್ಳುಕಳ್ಳು ಉಪಸ್ಥಿತರಿದ್ದರು.

ವಸಂತಕುಮಾರ್ ಭರಣ್ಯ ಕಾರ್ಯಕ್ರಮವನ್ನು ನಿರೂಪಿಸಿದರು



