ಮೈಸೂರು:ವಿಶ್ವವಿಖ್ಯಾತ ದಸರಾ ಬಂದರೆ ಸಾಕು ಮೈಸೂರಿನಲ್ಲಿ ಒಂದಿಲ್ಲೊಂದು ವಿಚಾರಗಳು ಹುಟ್ಟಿಕೊಳ್ಳುತ್ತವೆ.
ಇತ್ತೀಚೆಗಷ್ಟೇ ಮಹಿಷಾ ದಸರಾ ಸಂಘರ್ಷವಾಗಿತ್ತು. ಅದು ಮುಗಿಯಿತು ಎನ್ನುವಷ್ಟರಲ್ಲಿ ಇದೀಗ ಧರ್ಮ ದಂಗಲ್ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
ಗುಂಬಜ್ ಮಾದರಿ ದೀಪಾಲಂಕಾರದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅಪಸ್ವರ ಎತ್ತಿದ್ದಾರೆ. ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಅಳವಡಿಸಿರುವ ಹಸಿರು ಚಪ್ಪರದ ದೀಪಾಲಂಕಾರದ ಭಾವಚಿತ್ರ ಹಾಕಿ ಬದಲಾಯಿಸಲು ಹೇಳಿದ್ದೇನೆ ಎಂದು ಹೇಳಿದ್ದಾರೆ.
ಧರ್ಮ ದಂಗಲ್ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಅಳವಡಿಸಿರುವ ಹಸಿರು ಚಪ್ಪರದ ದೀಪಾಲಂಕಾರದ ಭಾವಚಿತ್ರ ಹಾಕಿ ಬದಲಾಯಿಸಲು ಹೇಳಿದ್ದೇನೆ ಎಂದು ಹೇಳಿದ್ದಾರೆ.

