Breaking
23 Mar 2026, Mon

ಬಪ್ಪನಾಡು ದುರ್ಗಾಪರಮೇಶ್ವರಿಯ ದರ್ಶನ ಪಡೆದ ಕಿಕ್ರೆಟಿಗ ಅಜಿಂಕ್ಯ ರಹಾನೆ

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿರುವ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ ಅ. 1 ರಂದು ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು.

ಈ ವೇಳೆ ಅರ್ಚಕ ಗೋಪಾಲಕೃಷ್ಣ ಭಟ್ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.

ಬಳಿಕ ಮಂಗಳೂರಿನ ಕರಾವಳಿ ಮೈದಾನದಲ್ಲಿ ಆಯೋಜಿಸಲಾಗಿದ್ದ 10ನೇ ವರ್ಷದ ಪಿಲಿನಲಿಕೆ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಪಾಲ್ಗೊಂಡರು.

Leave a Reply

Your email address will not be published. Required fields are marked *