Breaking
24 Mar 2026, Tue

ಕಾರ್ಕಳ ವಿಪುಲ್ ಶೆಟ್ಟಿ ರಾಷ್ಟ್ರ ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ತುಮಕೂರು ಜಿಲ್ಲೆ ವತಿಯಿಂದ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಮಂಗಳೂರಿನ ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ವಿಪುಲ್ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕೆ ಆಯ್ಕೆಯಾಗಿದ್ದಾರೆ.

ಈ ರಾಷ್ಟ್ರ ಮಟ್ಟದ ಕಬ್ಬಡ್ಡಿ ಪಂದ್ಯಾಟವು ಹರಿಯಾಣದಲ್ಲಿ ನಡೆಯಲಿದೆ.

ವಿಪುಲ್ ಶೆಟ್ಟಿ ಕಾರ್ಕಳ ಹೆಬ್ರಿ ತಾಲೂಕಿನ ಮುಟ್ಟುಪಾಡಿ ಪ್ರತಿಮಾ ವಿಠಲ್ ಶೆಟ್ಟಿ ದಂಪತಿಗಳ ಪುತ್ರರಾಗಿದ್ದಾರೆ.

Leave a Reply

Your email address will not be published. Required fields are marked *