Breaking
22 Mar 2026, Sun

ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಆರ್ಥಿಕ ನೆರವು

ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ಕಿಡ್ನಿ ವೈಫಲ್ಯಗೊಂಡು ಅನಾರೋಗ್ಯದಲ್ಲಿರುವ ಹಿರಿಯ ಪತ್ರಕರ್ತ, ರಂಗನಿರ್ದೇಶಕ ಆಲದಪದವು ಗೋಪಾಲ ಅಂಚನ್ ಅವರ ವೈದ್ಯಕೀಯ ಚಿಕಿತ್ಸೆಗೆ ನ. 06ರಂದು ಒಮಾನ್ ಬಿಲ್ಲವಾಸ್ ಸಂಘಟನೆ ಆರ್ಥಿಕ ನೆರವು ನೀಡಿ ಸ್ಪಂದಿಸಿದೆ.

Leave a Reply

Your email address will not be published. Required fields are marked *