Breaking
22 Mar 2026, Sun

ಮಾಣಿಯಲ್ಲಿ ಹಿಂದೂ ಸಂಗಮ: ಆಕರ್ಷಕ ಮೆರವಣಿಗೆ

ಬಂಟ್ವಾಳ: ತಾಲೂಕಿನ ಮಾಣಿಯಲ್ಲಿ ಜ. 25 ರಂದು ಹಿಂದೂ ಸಂಗಮ ಕಾರ್ಯಕ್ರಮವು ನಡೆಯಿತು.

ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮವು ಆಕರ್ಷಕ ಮೆರವಣಿಗೆಯಿಂದ ಎಲ್ಲರ ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪಾರ್ಥಸಾರಥಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *