Breaking
4 Aug 2026, Tue

ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ಭೇಟಿಯಾಗಿ ಅಭಿನಂದಿಸಿದ ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ಅನಂತ್ ಮೈಸೂರು

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರಿನ ಗಾಣಿಗ ಸೌಧಕ್ಕೆ ಭಾನುವಾರ ಭೇಟಿ ನೀಡಿದ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತ್ ಮೈಸೂರು ಅವರು ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ಭೇಟಿಯಾಗಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ರಾಮಣ್ಣ ಪೂಜಾರಿ, ಹರೀಶ ಗಾಣಿಗ ಮೈಸೂರು, ಗಣೇಶ್ ಪೂಜಾರಿ ಪೆರಾರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *