ಸುಳ್ಯ: ಕಾರೊಂದು ಏಕಾ ಏಕಿ ಕಾರು ಬೆಂಕಿಗಾಹುತಿಯಾದ ಘಟನೆ ಸುಳ್ಯ ಸಮೀಪದ ಅರಂಬೂರು ಬಳಿ ನಡೆದಿದೆ.
ಕಮಲಾಕ್ಷ ನಿಡ್ಯಮಲೆ ಎನ್ನುವವರ ಕಾರು ಬೆಂಕಿಗಾಹುತಿಯಾದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರಿನೊಳಗೆ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

